ಮಂಗಳೂರು ವಕೀಲರ ಸಂಘದಿಂದ ಕಮಲುದ್ದೀನ್ ಅಹಮದ್ ರವರಿಗೆ ಸನ್ಮಾನ

Date:

ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಸಂಘದ ಎಲ್ಲಾ ಕಾರ್ಯಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಿರುವ ಹೈಕೋರ್ಟ್ ವಕೀಲರಾದ ಕಮಲುದ್ದೀನ್ ಅಹಮದ್ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಕಮೀಟಿ ಸದಸ್ಯರಾದ ಪ್ರವೀಣ್ ಕುಮಾರ್ ಅದ್ಯಪಾಡಿ , ರವಿಕುಮಾರ್ ವಿ,ಮಹಮ್ಮದ್ ಅಸ್ಗರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...