ಶೈಕ್ಷಣಿಕ ಅಭಿವೃದ್ಧಿ ಯ ಜೊತೆಗೆ ಬೆಳೆಯಲು ಈ ಸಮನ್ವಯ ಅವಕಾಶ ನೀಡುತ್ತದೆ. ಬಿ ಮೊಹಮ್ಮದ್

Date:

ಶೈಕ್ಷಣಿಕ ಅಭಿವೃದ್ಧಿ ಯ ಜೊತೆಗೆ ಬೆಳೆಯಲು ಈ ಸಮನ್ವಯ ಅವಕಾಶ ನೀಡುತ್ತದೆ. ಬಿ ಮೊಹಮ್ಮದ್ ತುಂಬೆ

ಸಮನ್ಯಯದ ಸ್ಥಾಪಕ ಅಧ್ಯಕ್ಷರಾದ ಕೆ ಎಂ ಕೆ ಮಂಜನಾಡಿಯವರು ಪ್ರಾಸ್ತಾವಿಕದೊಂದಿಗೆ ಸ್ವಾಗತ ನೀಡಿದರು.
ಸಮನ್ಚಯವು ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಮಾನವೀಯ ನೆಲೆಯಲ್ಲಿ ಕಾರ್ಯಚರಿಸುತ್ತದೆ ತಾವೆಲ್ಲರೂ ಸಮನ್ವಯದೊಂದಿಗೆ ಜತೆಯಾಗಿರಿ ಎಂದು ಸಮನ್ವಯದ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಮಜೀದ್ ರವರು ಕರೆ ನೀಡಿದರು.
ಉಳ್ಳಾಲ ಹಾಗೂ ಮಂಗಳೂರು ಘಟಕದ ಅಧ್ಯಕ್ಷರಾದ ಬಿ ಎಂ ರಫೀಕ್ ತುಂಬೆ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯ ಲ್ಲಿ ಬಂಟ್ವಾಳ ಘಟಕದ ಪ್ರದಾಮ ಕಾರ್ಯದರ್ಶಿ ಹಾರೀಶ್ ಬಾಂಬಿಲ ಉಪಸ್ಥಿತರಿದ್ದರು.ಉಳ್ಳಾಲ ಘಟಕದ ಕಾರ್ಯದರ್ಶಿ ರಸೂಲ್ ಖಾನ್ ಕಾರ್ಯಕ್ರಮ ನಿರೂಪಿಸಿದರು

ಒತ್ರಡ ನಿರ್ವಹಣೆ ಹೇಗೆ ಎಂಬುವುದರ ಬಗ್ಗೆ ಕಣಚೂರು ಆಸ್ಪತ್ರೆಯ ಆಡಳಿತಾಧಿಕಾರಿಯಾದ ರೋಹನ್ ಮೋನಿಶ್ ರವರು ಕಾರ್ಯಗಾರ ನಡೆಸಿಕೊಟ್ಟರು
ಬಾಮಿ ಶಾಲೆಯ ಮುಖ್ಯ ಶಿಕ್ಷಕ ನಾಸಿರ್ ರವರು ಧನ್ಯವಾದವಿತ್ತರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...