ಶೈಕ್ಷಣಿಕ ಅಭಿವೃದ್ಧಿ ಯ ಜೊತೆಗೆ ಬೆಳೆಯಲು ಈ ಸಮನ್ವಯ ಅವಕಾಶ ನೀಡುತ್ತದೆ. ಬಿ ಮೊಹಮ್ಮದ್

Date:

ಶೈಕ್ಷಣಿಕ ಅಭಿವೃದ್ಧಿ ಯ ಜೊತೆಗೆ ಬೆಳೆಯಲು ಈ ಸಮನ್ವಯ ಅವಕಾಶ ನೀಡುತ್ತದೆ. ಬಿ ಮೊಹಮ್ಮದ್ ತುಂಬೆ

ಸಮನ್ಯಯದ ಸ್ಥಾಪಕ ಅಧ್ಯಕ್ಷರಾದ ಕೆ ಎಂ ಕೆ ಮಂಜನಾಡಿಯವರು ಪ್ರಾಸ್ತಾವಿಕದೊಂದಿಗೆ ಸ್ವಾಗತ ನೀಡಿದರು.
ಸಮನ್ಚಯವು ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಮಾನವೀಯ ನೆಲೆಯಲ್ಲಿ ಕಾರ್ಯಚರಿಸುತ್ತದೆ ತಾವೆಲ್ಲರೂ ಸಮನ್ವಯದೊಂದಿಗೆ ಜತೆಯಾಗಿರಿ ಎಂದು ಸಮನ್ವಯದ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಮಜೀದ್ ರವರು ಕರೆ ನೀಡಿದರು.
ಉಳ್ಳಾಲ ಹಾಗೂ ಮಂಗಳೂರು ಘಟಕದ ಅಧ್ಯಕ್ಷರಾದ ಬಿ ಎಂ ರಫೀಕ್ ತುಂಬೆ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯ ಲ್ಲಿ ಬಂಟ್ವಾಳ ಘಟಕದ ಪ್ರದಾಮ ಕಾರ್ಯದರ್ಶಿ ಹಾರೀಶ್ ಬಾಂಬಿಲ ಉಪಸ್ಥಿತರಿದ್ದರು.ಉಳ್ಳಾಲ ಘಟಕದ ಕಾರ್ಯದರ್ಶಿ ರಸೂಲ್ ಖಾನ್ ಕಾರ್ಯಕ್ರಮ ನಿರೂಪಿಸಿದರು

ಒತ್ರಡ ನಿರ್ವಹಣೆ ಹೇಗೆ ಎಂಬುವುದರ ಬಗ್ಗೆ ಕಣಚೂರು ಆಸ್ಪತ್ರೆಯ ಆಡಳಿತಾಧಿಕಾರಿಯಾದ ರೋಹನ್ ಮೋನಿಶ್ ರವರು ಕಾರ್ಯಗಾರ ನಡೆಸಿಕೊಟ್ಟರು
ಬಾಮಿ ಶಾಲೆಯ ಮುಖ್ಯ ಶಿಕ್ಷಕ ನಾಸಿರ್ ರವರು ಧನ್ಯವಾದವಿತ್ತರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...