ಬೆಳುವಾಯಿ ಮೈನ್ ಶಾಲೆಯ 114ನೇ ವಾಷಿ೯ಕೋತ್ಸವ: ನಿವೃತ್ತ ಶಿಕ್ಷಕಿ ಮತ್ತು ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರಿಗೆ ಸನ್ಮಾನ

Date:

ಬೆಳುವಾಯಿ: ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಇದರ 114 ನೇ ವಷ೯ದ ವಾಷಿ೯ಕೋತ್ಸವದ ಸಭಾ ಕಾಯ೯ಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಭಾಸ್ಕರ ಆಚಾಯ೯ ಮತ್ತು ವಗಾ೯ವಣೆಗೊಂಡಿರುವ ಶಿಕ್ಷಕಿ ಚೈತ್ರಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬೆಳುವಾಯಿ ಗ್ರಾ. ಪಂ. ಉಪಾಧ್ಯಕ್ಷೆ ಜಯಂತಿ ಪೂಜಾರಿ, ಸದಸ್ಯರಾದ ರಘು ಪೆಲಕುಂಜ, ಪ್ರವೀಣ್ ಮಸ್ಕರೇನಸ್, ಪಡುಮಾನಾ೯ಡು ಗ್ರಾ. ಪಂ. ಸದಸ್ಯ ಸತೀಶ್ ಕಕೇ೯ರಾ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಶಿರೂರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕಾಯ೯ದಶಿ೯ ಪ್ರವೀಣ್ ಭಂಡಾರಿ, ಮುಖ್ಯ ಶಿಕ್ಷಕಿ ರಾಜಶ್ರೀ ನಾಯಕ್ ಈ ಸಂದಭ೯ ಉಪಸ್ಥಿತರಿದ್ದರು.

ಸೀಮಾ ನಾಯಕ್ ಕಾಯ೯ಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಅರುಣಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...