ಪಣಪಿಲದಲ್ಲಿ ರೂ 1.30 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

Date:

ಮೂಡುಬಿದಿರೆ : ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಪಿಲ ಗ್ರಾಮದಲ್ಲಿ ರೂ 1.10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ 20ಲಕ್ಷದಲ್ಲಿ ನಿಮಾ೯ಣಗೊಂಡಿರುವ ಹಿಂದೂ ರುದ್ರಭೂಮಿಯ ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.

ಕಳೆದ ವಷ೯ದ ಮಳೆಗೆ ಕೊಚ್ಚಿ ಹೋಗಿರುವ ಪಣಪಿಲ ಗ್ರಾಮದ ಬಿಮೆ೯ರೆ ಬೈಲು (ಬಿರ್ಮೆರಗುಂಡಿ) ಬಳಿ ರೂ 60ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸೇತುವೆ ಮತ್ತು ಪಣಪಿಲ ಗ್ರಾಮದ ಪಿಲಿಕುಡೇಲು ಬಳಿ ರೂ.50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಲ್ಲೇರಿ ಅಬಿ೯ ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಪಣಪಿಲ ಗ್ರಾಮದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದೂ ರುದ್ರಭೂಮಿ ಕಾಮಗಾರಿಯನ್ನು ಉದ್ಘಾಟಿಸಲಾಯಿತು.

ದರೆಗುಡ್ಡೆ ಗ್ರಾ. ಪಂ. ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷೆ ನಳಿನಿ, ಸದಸ್ಯರಾದ ಮುನಿರಾಜ್ ಹೆಗ್ಡೆ, ತುಳಸಿ ಮೂಲ್ಯ, ಜೆನಿತ, ಶಾಲಿನಿ, ಬಿಜೆಪಿ ಮಂಡಲ ಪ್. ಕಾಯ೯ದಶಿ೯ ರಂಜಿತ್ ಪೂಜಾರಿ, ಜಿಲ್ಲಾ ಬಿಜೆಪಿ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸದಸ್ಯ ಸುನಿಲ್ ಪಣಪಿಲ, ಹಿಂದುಳಿದ ವಗ೯ದ ಉಪಾಧ್ಯಕ್ಷರಾದ ಅಶ್ವಥ್ ಪಣಪಿಲ, ಬಿಜೆಪಿ ಮುಖಂಡರಾದ ಸುಧಾಕರ ಡಿ. ಪೂಜಾರಿ, ವಿಹಿಂಪದ ಪ್ರಮುಖರಾದ ಹರೀಶ್ ಪಣಪಿಲ, ಬೂತ್ ಸಮಿತಿ ಅಧ್ಯಕ್ಷರಾದ ರಾಮಪ್ಪ ಮೂಲ್ಯ, ಬಿಜೆಪಿ ಮುಖಂಡರಾದ ಕೃಷ್ಣಪ್ಪ ದಾಬ್ರಿಹಿತ್ಲು, ಸ್ಥಳೀಯರಾದ ರವಿ ಪೂಜಾರಿ ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...