ಬಸ್ ಚಾಲಕನ ನಿರ್ಲಕ್ಷ್ಯತನದಿಂದ ಅಪಘಾತ, ಬಾಲಕ ಮೃತ ಪ್ರಕರಣದ ಆರೋಪಿ ಖುಲಾಸೆ

Date:

ಮಂಗಳೂರು 16/10/2022 ರಂದು ಮಂಗಳೂರಿನ ಲಾಲ್ ಬಾಗ್ ಜಂಕ್ಷನ್ ಬಳಿ ಬಸ್ ಮತ್ತು ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿ 13 ವರ್ಷ ಪ್ರಾಯದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಮತ್ತು ಚಾಲಕನಿಗೆ ಆ ಸಂದರ್ಭದಲ್ಲಿ ಬಸ್ ಚಾಲನೆ ಪರವಾನಿಗೆ ಇರಲಿಲ್ಲ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐ.ಪಿ.ಸಿ ಕಾಲಂ 227, 338 ಮತ್ತು 304A ಹಾಗೂ 15(a) r/w 180 ಮೋಟಾರ್ ವಾಹನ ಕಾಯ್ದೆ ಅಡಿಯಲ್ಲಿ ದೋಷಾರೋಪಣ ಪಟ್ಟಿಯನ್ನು ಮಾನ್ಯ ಜೆಎಂಎಫ್.ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಪ್ರಕರಣವನ್ನು ಕೈಗೆತ್ತಿಕೊಂಡಾ ನ್ಯಾಯಾಲಯವು ಸಾಕ್ಷಿ ವಿಚಾರಣೆಯನ್ನು ನಡೆಸಿ ಸರ್ಕಾರಿ ಅಭಿಯೋಜಕರು ಹಾಗೂ ಆರೋಪಿ ಪರ ವಕೀಲರ ವಾದ ವಿವಾದಗಳನ್ನು ಆಲಿಸಿ ಈ ಪ್ರಕರಣದಲ್ಲಿ ಬಸ್ ಚಾಲಕನ ಯಾವುದೇ ತಪ್ಪು ಇಲ್ಲ ಎಂದು
ಮಂಗಳೂರಿನ 8ನೇ ಜೆಎಂಎಫ್.ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಶ್ರೀ ಪವಾಜ್ ಪಿ. ಎ ಅವರು ಈ ತೀರ್ಪು ನೀಡಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ಈ ಪ್ರಕರಣದ ಆರೋಪದಿಂದ ದಿನಾಂಕ 17.10.2025 ರಂದು ಖುಲಾಸೆಗೊಳಿಸಿ ಆದೇಶ ನೀಡಿದೆ.

ಆರೋಪಿ ಪರವಾಗಿ ಮಂಗಳೂರಿನ ಲೆಕ್ಸ್ ಜೂರಿಸ್ ಲಾ ಚೇಂಬರ್ ವಕೀಲರಾದ ಓಮರ್ ಫಾರೂಕ್ ಮುಲ್ಕಿ, ಮಹಮ್ಮದ್ ಅಸ್ಗರ್ ಮುಡಿಪು, ಹೈದರ್ ಅಲಿ ಕಿನ್ನಿಗೋಳಿ ಹಾಗೂ ಮಹಮ್ಮದ್ ಆದಿಲ್, ಅಯಾಜ್ ಚಾರ್ಮಾಡಿ, ನಿಶಾನ್ ಎಂ.ಕೆ. ಅವರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...