ಬೋಳಂತೂರಿನಲ್ಲಿ ಇ.ಕೆ.ವೈ.ಸಿ  ಶಿಬಿರ

Date:

ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಫಲಾನುಭವಿಗಳು  ಇ ಕೆ ವೈ ಸಿ ಕಡ್ಡಾಯವಾಗಿ ಮಾಡಬೇಕಾಗಿದೆ ಆದುದರಿಂದ ದಿನಾಂಕ 27.10.2025 ಮತ್ತು 30.10.2025 ರಂದು ಬೋಳಂತೂರು ಗ್ರಾಮ ಪಂಚಾಯತ್‌ ಕಛೇರಿಯಲ್ಲಿ ಇ ಕೆ ವೈ ಸಿ  ಶಿಬಿರ ನಡೆಯಲಿದೆ.

ಉದ್ಯೋಗ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ಗ್ರಾಮ ಪಂಚಾಯಿತಿಗೆ ಬರುವಂತೆ ಈ ಮೂಲಕ ತಿಳಿಸಿದೆ ಇ -ಕೆ ವೈ ಸಿ ಮಾಡಿಸದಿದ್ದಲ್ಲಿ ತಮಗೆ ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಬ್ಯಾಂಕಿಗೆ ಹಣ ಜಮೆ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ  ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಚೀಟಿದಾರರು ಬೋಳಂತೂರು ಗ್ರಾಮ ಪಂಚಾಯತ್ ಗೆ ಬಂದು ಇ ಕೆ ವೈ ಸಿ ಮಾಡಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. (30.10.2025) ಕೊನೆಯ ದಿನವಾಗಿರುತ್ತದೆ ತಪ್ಪಿದಲ್ಲಿ ಪಂಚಾಯತ್ ಜವಾಬ್ದಾರರಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...