ಕ.ರ.ವೇ ರಾಜ್ಯ ಕಾರ್ಯದರ್ಶಿಯಾಗಿ ಮೌಸೀರ್ ಅಹಮದ್ ಸಾಮಣಿಗೆ ನೇಮಕ

Date:

ಬೆಂಗಳೂರು: ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ – ಕನ್ನಡಿಗ – ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡಲು ಕಳೆದ 25 ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ದುಡಿಯುತ್ತಿರುವುದನ್ನು ಗೌರವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕಿನವರಾದ ಎಲ್ಲಾ ಜಾತಿ ಧರ್ಮಗವರ ಪ್ರೀತಿಗೆ ಪಾತ್ರರಾದ ,ಜನಪರ ಮತ್ತು ಕನ್ನಡ ಪರ ಹಾಗೂ ಸಮಾಜಮುಖಿ ಚಿಂತನೆಯುಳ್ಳ ಜಾತ್ಯಾತೀತ ಗುಣವಿರುವ ಯುವ ನಾಯಕರಾದ ಮೌಶಿರ್ ಅಹಮದ್ ಯಸ್ .ಎ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡರು ಆದೇಶ ನೀಡಿದ್ದಾರೆ. ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ನೀಡಿರುವ ಕುವೆಂಪು ರವರ ಆಶಯಗಳನ್ನು ಈಡೇರಿಸಿ ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ದುಡಿಯಲಿದ್ದಾರೆ ಎಂದು ಆಶಿಸುತ್ತೇವೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...