ಕರಾಟೆ: ಮುಡಿಪು ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Date:

ಮೂಡುಬಿದ್ರೆಯಲ್ಲಿ ನಡೆದ 8 ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಕುಮಿಟೆ ವಿಭಾಗದಲ್ಲಿ ಒಟ್ಟು 3 ಚಿನ್ನ,
2 ಬೆಳ್ಳಿ ಹಾಗು 2 ಕಂಚಿನ ಪದಕವನ್ನು ಪಡೆದು ನಮ್ಮ ಶಾಲೆಗೆ  ಹೆಮ್ಮೆಯನ್ನು ತಂದಿರುತ್ತಾರೆ. ಇವರು ಶೋರಿನ್ ರ್ಯು ಕರಾಟೆ ಅಸೋಸಿಯೇಶನ್ ನ ತರಬೇತುದಾರರಾದ ಸಂವೇದಕ ಸೆನ್ಸಾಯಿ ನಾಗರಾಜ್ ಶೆಟ್ಟಿ ಇವರಿಂದ ತರಬೇತಿ ಪಡೆದಿರುತ್ತಾರೆ ಭಾಗವಹಿಸಿ ವಿಜಯಶಾಲಿಗಳಾದ ಎಲ್ಲಾ ವಿದ್ಯಾರ್ಥೀಗಳಿಗೆ ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಕ್ಕೆಯಲ್ಲಿ ಲೈಟ್ ಕಂಬ ಬಿದ್ದು ಕಾರ್ಮಿಕ ಮೃತ್ಯು: ಸೂಕ್ತ ಪರಿಹಾರಕ್ಕೆ ಎಸ್.ಡಿ.ಟಿ.ಯು ಆಗ್ರಹ.

ಮಂಗಳೂರು:ಪೆ22: ಮಂಗಳೂರಿನ ದಕ್ಕೆಯಲ್ಲಿ ಲೈಟ್ ಕಂಬ ಬಿದ್ದು ತಮಿಳುನಾಡಿನ ಮೀನು ಕಾರ್ಮಿಕ...

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...