ವಿಟ್ಲ ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

Date:

ಮೃತ ಯುವಕ ಅಳಿಕೆ ಗ್ರಾಮದ ಇಸ್ಮಾಯಿಲ್ (37)

ವಿಟ್ಲ :- ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ.

ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ( 37) ಮೃತಪಟ್ಟ ಯುವಕ ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ.

ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ ಮೃತರಿಗೆ ಪತ್ನಿ ಪುತ್ರಿ ಪುತ್ರ ಇದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...