16ನೇ ವಷ೯ದ ಪಣಪಿಲ ‘ಜಯ-ವಿಜಯ’ ಜೋಡುಕರೆ ಕಂಬಳ: ಫಲಿತಾಂಶ

Date:

ಮೂಡುಬಿದಿರೆ : ತಾಲೂಕಿನ ಪಣಪಿಲದಲ್ಲಿ ನಂದೊಟ್ಟು ಯುವರಾಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಮಧ್ಯರಾತ್ರಿ ವರೆಗೆ ನಡೆದ 16ನೇ ವಷ೯ದ ‘ಜಯ-ವಿಜಯ’ ಜೋಡುಕರೆ ಕಂಬಳದ ಫಲಿತಾಂಶ

ನೇಗಿಲು ಹಿರಿಯ- 13 ಜತೆ, ನೇಗಿಲು ಕಿರಿಯ: 70 ಜತೆ, ಹಗ್ಗ ಕಿರಿಯ ;19 ಜತೆ ಹೀಗೆ ಒಟ್ಟು 102 ಕೋಣಗಳು ಭಾಗವಹಿಸಿದ್ದವು.

ನೇಗಿಲು ಹಿರಿಯ:
ಪ್ರಥಮ ಹಾಗೂ ದ್ವಿತೀಯ: ಕೌಡೂರುಬೀಡು ತುಷಾರ್ ಮಾರಪ್ಪ ಭಂಡಾರಿ A & B
( ಓಡಿಸಿದವರು: ಭಟ್ಕಳ ಶಂಕರ & ಉಜಿರೆ ಸ್ಪಂದನ್ ಶೆಟ್ಟಿ)
ನೇಗಿಲು ಕಿರಿಯ:
ಪ್ರಥಮ: ಮೂಲ್ಕಿ ಚಿತ್ರಾಪು ಸಾನದ ಮನೆ ಅಂಬಿಕಾ ರವೀಂದ್ರ ಪೂಜಾರಿ
ದ್ವಿತೀಯ: ಪಣಪಿಲ ಫ್ರೆಂಡ್ಸ್ ಯುವ ಬಾಂಧವರು.
( ಓಡಿಸಿದವರು: ಬಾರಾಡಿ ಸತೀಶ್ ಸಪಳಿಗ & ಇಳಿಯೂರು ದಿನೇಶ್ ಪೂಜಾರಿ)
ಹಗ್ಗ ಕಿರಿಯ:
ಪ್ರಥಮ: ಮೂಡಾರ್ ಹಚ್ಚೊಟ್ಟು ಫ್ಲೋರ ನಿವಾಸ ರೋಹನ್ ರಂಜಿತ್ ಫೆರ್ನಾಂಡಿಸ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ನರಸಿಂಹ ಶೆಟ್ಟಿ.
( ಓಡಿಸಿದವರು: ಬೈಂದೂರು ವಿವೇಕ್ ಪೂಜಾರ್ & ಮಂಗಲ್ಪಾಡಿ ರಕ್ಷಿತ್ ಶೆಟ್ಟಿ).

ಯಶಸ್ವಿಯಾದ ಮೊದಲ ಕಂಬಳ : ಪಣಪಿಲದಲ್ಲಿ ನಡೆದ ಈ ಋತುವಿನ ಮೊದಲ ಕಂಬಳ ಶಿಸ್ತು ಹಾಗೂ ಸಮಯ ಪ್ರಜ್ಞೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಸುಭಾಶ್ಚಂದ್ರ ಚೌಟ, ಉಪಾಧ್ಯಕ್ಷ ಮುನಿರಾಜ್ ಹೆಗ್ಡೆ, ಪ್ರಧಾನ ಅಶ್ವಥ್ ಪಣಪಿಲ ಹಾಗೂ ಸಮಿತಿಯ ಪದಾಧಿಕಾರಿಗಳ ಪರಿಶ್ರಮದಿಂದಾಗಿ ಕಂಬಳ ಉತ್ತಮ ರೀತಿಯಲ್ಲಿ ನಡೆಯಲು ಕಾರಣವಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...