ಅಪಘಾತದಲ್ಲಿ ಮರಣ ಹೊಂದಿದ ಮೂವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಸಹಾಯ ನೀಡಲು ಸರಕಾರಕ್ಕೆ ಸ್ಪೀಕರ್ ಮೂಲಕ ದೀವಾನ್-ಇ-ಖಾಝಿ ಸುನ್ನಿ ಸಂಯುಕ್ತ ಜಮಾತ್ ಕರ್ನಾಟಕ ಮನವಿ

Date:

ಮಂಗಳೂರು: ಮೊಂಟೆಪದವು ನಿವಾಸಿಗಳಾಗಿದ್ದ ಮರಿಕ್ಕಳ ಜಮಾಅತಿಗೆ ಒಳಪಟ್ಟ ಸುನ್ನೀ ಕಾರ್ಯಕರ್ತರಾದ ಇಬ್ರಾಹಿಮ್ ಬಟ್ಯಡ್ಕ . ಅಟೋ ಚಾಲಕ ಮನ್ಸೂರ್ ಮರಿಕ್ಕಳ ಅಬೂಬಕ್ಕರ್ ಮೊಂಟೆಪದವು ಅವರು ಇತ್ತೀಚೆಗೆ ಮಂಗಳೂರಿನ ಪಣಂಬೂರಿನಲ್ಲಿ ನಡೆದ ಅಪಘಾತದಲ್ಲಿ ಮರಣ ಹೊಂದಿದ್ದು ಆ ಕುಟುಂಬದ ಮನೆಗೆ ಸುನ್ನೀ ಸಂಯುಕ್ತ ಜಮಾಅತ್ ಕರ್ನಾಟಕ ಇದರ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ವಿಷೇಶ ಪ್ರಾರ್ಥನೆ ನಡೆಸಿದ್ದಾರೆ.

ಅದಾದ ಬಳಿಕ ದಿನಾಂಕ 18.11.2025 ಮಂಗಳವಾರ ಬೆಳಿಗ್ಗೆ ದೀವಾನ್ -ಇ -ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಹನೀಫ್ ಹಾಜಿ ಉಳ್ಳಾಲ ಪ್ರಧಾನ ಕಾರ್ಯದರ್ಶಿ ಆಶ್ರಫ್ ಸಅದಿ ಮಲ್ಲೂರು ನೇತೃತ್ವದಲ್ಲಿ ಆ ಕುಟುಂಬಕ್ಕೆ ಗರಿಷ್ಠ ಸಹಾಯವನ್ನು ಸರಕಾರ ನೀಡಬೇಕು ಎಂದು ಕರ್ನಾಟಕ ವಿಧಾನ ಸಭಾದ್ಯಕ್ಷರಾದ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಸಿದ್ದೀಖ್ ಸಖಾಫಿ ಮೂಳೂರು,ಬದ್ರುದ್ದೀನ್ ಅಝ್ಹರಿ ಕೈಕಂಬ, ಹೈದರ್ ಅಲಿ ಹಿಮಮಿ ಮಲಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದರೆಗುಡ್ಡೆ: ಸಿಡಿಲು ಬಡಿದು ಮೂರು ದನಗಳ ಸಾವು

ಮೂಡಬಿದಿರೆ: ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ...

“ತುಳುನಾಡ ಸಿರಿ ಮದಿಪು-2026, ತುಳು ಭಾಷೆಯ ಕಾಯ೯ಕ್ರಮಗಳಿಂದ ಪ್ರೋತ್ಸಾಹ: ತಾರಾನಾಥ ಗಟ್ಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು 1994ರಲ್ಲಿ ತುಳು ಅಕಾಡೆಮಿಯನ್ನು...

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ...

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಸ್ತಿತ್ವಕ್ಕೆ: ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು...