ಗ್ರಾ. ಪಂ. ಸದಸ್ಯ ವಿದ್ಯಾನಂದಶೆಟ್ಟಿ ಮತ್ತು ಆಶಾ ಕಾಯ೯ಕತೆ೯ಯರಿಗೆ ಸನ್ಮಾನ

Date:

ಮೂಡುಬಿದಿರೆ: ಕೊಪ್ಪದ ಕುಮೇರು ಅಂಗನವಾಡಿ ಕೇಂದ್ರದ ನಿಮಾ೯ಣದಲ್ಲಿ ಮುತುವಜಿ೯ ವಹಿಸಿರುವ ಶಾಲೆಯ ಹಳೆ ವಿದ್ಯಾಥಿ೯, ತೆಂಕಮಿಜಾರು ಗ್ರಾ. ಪಂ. ಸದಸ್ಯ ವಿದ್ಯಾನಂದ ಶೆಟ್ಟಿ ಅವರನ್ನು ಪೋಷಕರು ಸೋಮವಾರ ಸನ್ಮಾನಿಸಿದರು.

ಗೌರವ : ನಿವೃತ್ತಿ ಹೊಂದಿರುವ ಅಂಗನವಾಡಿ ಕಾಯ೯ಕತೆ೯ ಬೇಬಿ, ಆಶಾ ಕಾಯ೯ಕತೆ೯ಯರಾದ ಯಶೋಧ ಮತ್ತು ಬೇಬಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್, ಗ್ರಾ. ಪಂ. ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಸದಸ್ಯರಾದ ರುಕ್ಮಿಣಿ, ಮಹೇಶ್, ಲಕ್ಷ್ಮೀ, ಮಂಡಲ ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ ತೋಡಾರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ಕಾಯ೯ದಶಿ೯ ರಮೇಶ್ ಬಂಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲ್ಲಮುಂಡ್ಕೂರು ವಲಯದ ಮೇಲ್ವೀಚಾರಕಿ ಶುಭ, ಶಿಕ್ಷಕಿ ಶ್ಯಾಮಲಾ, ಅಂಗನವಾಡಿ ಕಾಯ೯ಕತೆ೯ಯರಾದ ಹೇಮಾವತಿ, ದೀಕ್ಷಿತಾ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...