ಮೂಡುಬಿದಿರೆ: ಸೋಮವಾರ ಎಡಪದವಿನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ನ ಯುವಕ ಅಖಿಲೇಶ್ ಅವರನ್ನು ಇಂದು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಪುರಸಭಾ ನಿಗ೯ಮನ ಉಪಾಧ್ಯಕ್ಷ ನಾಗರಾಜ ಪೂಜಾರಿ, ಲಕ್ಷ್ಮಣ್ ಪೂಜಾರಿ ಈ ಸಂದಭ೯ದಲ್ಲಿದ್ದರು.



