ಅಖಂಡ ಏಕಾಹ ಭಜನಾ ಅಮೃತಮಹೋತ್ಸವ: ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮಸ್ತೋತ್ರ ಪಾರಾಯಣ

Date:

ಮೂಡುಬಿದಿರೆ: ಶ್ರೀ ವೆಂಕಟರಮಣ ಮತ್ತು ಹನುಮಂತ ದೇವಸ್ಥಾನ ಹಾಗೂ ಶ್ರೀ ವೆಂಕಟರಮಣ ಭಜನಾ ಮಂಡಳಿ ಮೂಡುಬಿದಿರೆ ವತಿಯಿಂದ ಇಲ್ಲಿನ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಏಕಾಹ ಭಜನಾ ಅಮೃತ ಮಹೋತ್ಸವದಂಗವಾಗಿ ನ.೨೬ಕ್ಕೆ ಪೂ.೮ಕ್ಕೆ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರ ಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.


ಬೆಳಿಗ್ಗೆ ೯-೩೦ಕ್ಕೆ ವಿಷ್ಣುಸಹಸ್ರನಾಮ ಹವನ ಆರಂಭಗೊಂಡು ಮಧ್ಯಾಹ್ನ ೧೨ಕ್ಕೆ ಹವನದ ಪೂರ್ಣಾಹುತಿ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...