ಮೂಡಬಿದಿರೆಯ ಯುವತಿ ಗುರುಪುರ ನದಿಗೆ ಹಾರಿ ಆತ್ಮಹತ್ಯೆ

Date:

ಮೂಡಬಿದಿರೆ: ಯುವತಿಯೊಬ್ಬಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೂಡಬಿದಿರೆಯ ಗಾಂಧಿನಗರ ನಿವಾಸಿ ಅಲಂಕಾರ್ ಟೆಕ್ಸ್ ಟೈನ್ಸ್ ನ ಉದ್ಯೋಗಿ ನವ್ಯ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು. ನವ್ಯಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವ್ಯಳೊಂದಿಗೆ ನಿಡ್ಡೋಡಿ ಮೂಲದ ಮತ್ತೋರ್ವಳು ಯುವತಿ ಕೂಡಾ ಇದ್ದಳೆನ್ನಲಾಗಿದ್ದು ಈ ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...