ರಾಜ್ಯಮಟ್ಟದ ಕನ್ನಡ ಗೀತೆ ಮತ್ತು ಜಾನಪದ ಗೀತೆಗಳ ನೃತ್ಯ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯ ತಂಡದಿಂದ ಗಮನಾರ್ಹ ಸಾಧನೆ

Date:

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕನ್ನಡ ಗೀತೆ ಮತ್ತು ಜಾನಪದ ಗೀತೆಗಳ ನೃತ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡವು ಗಮನಾರ್ಹ ಸಾಧನೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಅನಿತಾ ಶೆಟ್ಟಿ ಮೂಡುಬಿದಿರೆ ಅವರ ನೇತೃತ್ವದ ‘ಕಲಾವೈಭವ’ ತಂಡವು ರಾಜ್ಯದಾದ್ಯಂತ ಭಾಗವಹಿಸಿದ್ದ 79 ತಂಡಗಳ ನಡುವಿನ ತೀವ್ರ ಪೈಪೋಟಿಯಲ್ಲಿ ಸಮಾಧಾನಕರ ಬಹುಮಾನದೊಂದಿಗೆ 20,000 ರೂಪಾಯಿ ನಗದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಅನಿತಾ ಶೆಟ್ಟಿ: ಕೆಪಿಎಸ್ ಮಿಜಾರು (ಪ್ರೌಢಶಾಲೆ), ಮೂಡುಬಿದಿರೆಣ ಇಂದಿರಾ ಎಸ್.: ಕಾಟಿಪಳ್ಳ 3ನೇ ವಿಭಾಗ, ಮಂಗಳೂರು ಉತ್ತರ, ಸುಚಿತ್ರಾ: ಸ. ಮಾ. ಹಿ. ಪ್ರಾಥಮಿಕ ಶಾಲೆ ಸುರತ್ಕಲ್, ಮಂಗಳೂರು ಉತ್ತರಣ ನಯನಗೌರಿ: ಕೆಪಿಎಸ್ ಕನ್ಯಾನ, ಬಂಟ್ವಾಳ, ಪ್ರದೀಪ್ ಕುಮಾರ್: ಪಿ. ಎಂ ಶ್ರೀ ಕುವೆಂಪು ಶತಮಾನೋತ್ಸವ ಶಾಲೆ ನಾಲ್ಯಪದವು, ಮಂಗಳೂರು ದಕ್ಷಿಣ, ನಾಗರತ್ನ ಶಿರೂರು: ಕೆಪಿಎಸ್ ಮಿಜಾರು, ಮೂಡುಬಿದಿರೆ, ಗೀತಾ: ಕೆಪಿಎಸ್ ಮಿಜಾರು, ಮೂಡುಬಿದಿರೆ, ಯೋಗಿತಾ: ಸ. ಹಿ. ಪ್ರಾ. ಶಾಲೆ ನೀರ್ಕೆರೆ, ಮೂಡುಬಿದಿರೆ, ಪ್ರಶಾಂತ್ ಎನ್.: ಸ. ಹಿ. ಪ್ರಾ. ಶಾಲೆ ಅಳಿಯೂರು, ಮೂಡುಬಿದಿರೆ, ರಾಜೇಶ್: ಸ. ಕಿ. ಪ್ರಾ. ಶಾಲೆ ಕೊಳಲ ಬಾಕಿಮಾರು, ಬಂಟ್ವಾಳ, ರಮ್ಯಾ: ಪಿ.ಎಂ ಶ್ರೀ ಶಾಲೆ ಸದಾಶಿವ ನಗರ, ಮಂಗಳೂರು ಉತ್ತರ, ಸೌಮ್ಯ ನಾಯಕ್: ಸರಕಾರಿ ಪ್ರೌಢಶಾಲೆ ಕಾಟಿಪಳ್ಳ 5ನೇ ವಿಭಾಗ, ಮಂಗಳೂರು ಉತ್ತರ- ತಂಡದಲ್ಲಿದ್ದು ಅತ್ಯುತ್ತಮ‌ ಪ್ರದರ್ಶನ ನೀಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...