ಮಂಗಳೂರು | SDPI ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ ಧ್ವಜಾರೋಹಣದೊಂದಿಗೆ ಚಾಲನೆ

Date:

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಧ್ವಜರೋಹಣದೊಂದಿಗೆ ಚಾಲನೆ ನೀಡಲಾಯಿತು.

ಇಂದು ಮತ್ತು ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.ಈ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಯೂ ನಡೆಯಲಿದೆ.


ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ನಾಯಕರಿಗೆ ಜ.21ರಂದು 6:30ಕ್ಕೆ ನಗರದ ಪುರಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮೊದಲು ಅಪರಾಹ್ನ 4:30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತ (ಜ್ಯೋತಿ) ದಿಂದ ಸಮಾವೇಶ ನಡೆಯಲಿರುವ ಪುರಭವನ ವರೆಗೆ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಎಸ್ ಡಿಪಿಐ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...