ಮುಡಿಪು: ಜೆನಿತ್ ಶಾಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Date:

ಮುಡಿಪು: ಜೆನಿತ್ ಶಾಲೆಯಲ್ಲಿ ಭಾರತದ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.

ಈ ವಿಶೇಷ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ – ಮಂಗಳೂರು, ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅವರು ಭಾಗವಹಿಸಿದರು. ಅವರು ಮಕ್ಕಳು ತಮ್ಮ ಜೀವನವನ್ನು ಮೌಲ್ಯಗಳು, ಶಿಸ್ತು ಮತ್ತು ಆತ್ಮವಿಶ್ವಾಸದೊಂದಿಗೆ ಹೇಗೆ ನಡೆಸಬೇಕು ಎಂಬ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ನಹದ ಮಜೀದ್ ರವರು ವಹಿಸಿದ್ದರು. ಮುಖ್ಯಶಿಕ್ಷಕಿ ಸಫೂರಾ, ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್ ಹಾಗೂ ಕಾರ್ಯದರ್ಶಿ ಅಬ್ದುಲ್ ಖಾದರ್ , ಅವರೊಂದಿಗೆ ಪಿಟಿಎ ಸದಸ್ಯರು ಸಹ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಗೌರವ ಹೆಚ್ಚಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...