ಹೆಲಿಕಾಪ್ಟರ್ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ದುರ್ಮರಣ, ಅಭಯಚಂದ್ರ ಜೈನ್ ಸಂತಾಪ

Date:

ಮೂಡುಬಿದಿರೆ: ಹೆಲಿಕಾಪ್ಟರ್ ದುರಂತದಲ್ಲಿ ಬುಧವಾರ ನಿಧನ ಹೊಂದಿದ ಮಹಾರಾಷ್ಟ್ರದ ಪುಣೆ ಸಮೀಪದ ಬಾರಾಮತಿ ಕ್ಷೇತ್ರದ ಸಜ್ಜನ ರಾಜಕಾರಣಿಯಾಗಿದ್ದ ಅಜಿತ್ ಪವಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮೇಲೆ ಅಪಾರ ಅಭಿಮಾನವಿತ್ತು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಅಭಯಚಂದ್ರ ಜೈನ್

ಬಾರಾಮತಿ ಕ್ಷೇತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದ ಕ್ಷೇತ್ರವಾಗಿದ್ದು, ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಜೈನ್ ಸ್ಮರಿಸಿದರು.


2004ರಲ್ಲಿ ತಾವು ಕರ್ನಾಟಕ ಸರ್ಕಾರದ ಮುಖ್ಯ ಸಚೇತರಾಗಿದ್ದ ವೇಳೆ ಬಾಂಬೆಯಲ್ಲಿ ನಡೆದ ಸಮ್ಮೇಳನಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ಲಭಿಸಿತ್ತು ಎಂದು ನೆನಪಿಸಿಕೊಂಡ ಅವರು, ಪವಾರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿ ಮೃತ ಆತ್ಮಕ್ಕೆ ಶಾಂತಿ ಕೋರಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...