ಮೂಡಬಿದಿರೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕ ಕುಟುಂಬಕ್ಕೆ ವಾತ್ಸಲ್ಯ ಕಿಟ್ ವಿತರಣೆ

Date:

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ವತಿಯಿಂದ ತಾಲೂಕಿನ ಅಲಂಗಾರು ವಲಯದ ಅಮನಬೆಟ್ಟು ಕಾರ್ಯಕ್ಷೇತ್ರದಲ್ಲಿ ವಾತ್ಸಲ್ಯ ಸದಸ್ಯರಾದ ಗೀತಾ ಅವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ವಿತರಿಸಲಾಯಿತು.
ಗೀತಾ ಅವರಿಗೆ ಕ್ಷೇತ್ರದಿಂದ ಮಾಶಾಸನವೂ ಕೂಡಾ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಬಿ.ಧನಂಜಯ, ಒಕ್ಕೂಟದ ಅಧ್ಯಕ್ಷ ಸುರೇಂದ್ರ ಪೂಜಾರಿ, ಯುವತಿ ಮಂಡಲದ ಅಧ್ಯಕ್ಷೆ ಆಶಾ, ಒಕ್ಕೂಟದ ಪದಾಧಿಕಾರಿಗಳಾದ ಜಯಂತಿ, ಮೋಹಿನಿ, ವಲಯದ ಮೇಲ್ವಿಚಾರಕರಾದ ಚಂದ್ರಹಾಸ, ಜ್ಞಾನ ವಿಕಾಸ ಸಮನ್ವಧಿಕಾರಿ ವಿದ್ಯಾ, ಸೇವಾಪ್ರತಿನಿಧಿ ಉಷಾ ಕಿರಣ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...