ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿಯಿಂದ ವಿರೋಧ ಪಕ್ಷದ ನಾಯಕರಿಗೆ ಮನವಿ

Date:

ಕಾಸರಗೋಡು: ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರೆದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ ಬೆಂಗಳೂರು: ಕರ್ನಾಟಕ ಪೊಲೀಸ್...

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...