ಅಲೇರಿ ಮೂಲ ಕ್ಷೇತ್ರಕ್ಕೆ 10.ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸ್ಪೀಕರ್ ಮತ್ತು ಸಚಿವರಿಗೆ ಮನವಿ

Date:

ಬೆಂಗಳೂರು: ಉಳ್ಳಾಲ ತಾಲೂಕು ಅಲೇರಿ ಮೂಲ ಕ್ಷೇತ್ರದ ಅಧ್ಯಕ್ಷರಾದ ಶಿವರಾಜ್ ಪಿ.ಬಿ. ನೇತೃತ್ವದಲ್ಲಿ ಪದಾಧಿಕಾರಿಗಳ ತಂಡ ವಿಧಾನ ಸೌಧದಲ್ಲಿ ಸ್ವೀಕರ್ ಕಚೇರಿಗೇ ಭೇಟಿ ನೀಡಿ, ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಲೇರಿ ಮೂಲ ಕ್ಷೇತ್ರಕ್ಕೆ 10.ಕೋಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮನವಿ ಮಾಡಿದರು.

ಮಾನ್ಯ ಸ್ವೀಕರ್ ರವರು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಕ್ಷೇತ್ರದ ಪರವಾಗಿ ಮಾತನಾಡಿ 10.ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದರು. ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಅಧ್ಯಕ್ಷರ ನೇತೃತ್ವದ ನಿಯೋಗವು ಸಲ್ಲಿಸಿದರು. ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಬಜೆಟ್ನಲ್ಲಿ ಸೇರಿಸಲು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ತಿಳಿಸಿದರು.

ನಿಯೋಗದ ಜೊತೆ ಸೇರಿ ಪರಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ದಿನೇಶ್ ಮುಳೂರು ಈ ಸಂದರ್ಭದಲ್ಲಿ ಅಲೇರಿ ಕ್ಷೇತ್ರದ ಪರವಾಗಿ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪರ್ತಿಪ್ಪಾಡಿ ಮನೆತನದ ಧೀಮಂತ ನಾಯಕ ಅಗಲಿ ಈ ರಮಳಾನ್ ಗೆ ಹದಿನೆಂಟು ವರ್ಷ

ಮಂಜನಾಡಿ: ಪರ್ತಿಪ್ಪಾಡಿ ಮಹ್ಮೂದ್ ಹಾಜಿ ಮನೆತನ ಅಂದರೆ ಇಡೀ ಜಿಲ್ಲೆಯಲ್ಲೇ...

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಇತ್ತೀಚೆಗೆ...

ಟೋಲ್ ಸುಲಿಗೆಯ ವಿರುದ್ಧ ಒಂದಾದ ವಿವಿಧ ಪಕ್ಷದ ಮುಖಂಡರು, ದ.ಕ. ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ

ಬಂಟ್ವಾಳ(ಫೆ 25): ಅವೈಜ್ಞಾನಿಕ, ಮತ್ತು ಅಸಮರ್ಪಕ ವಾಗಿ ಕಾರ್ಯಾಚರಣೆ ನಡೆಸುತ್ತಿರುರುವ ಬಂಟ್ವಾಳ...

ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ವಿದ್ಯಾರ್ಥಿಗಳ ಪಥ ಸಂಚಲನಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ...