ಬಹುಃ ಸೈಯ್ಯದ್ ಶರಫುದ್ದೀನ್ ತಂಙಳ್ ಸಾಲ್ಮರ ನಿಧನ

Date:

ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿಯಾಗಿರುವ ಬಹುಃ ಸೈಯ್ಯದ್ ಅಲ್ ಹಾದಿ ಹಸನುಲ್ ಆಶ್ ಹರಿ ತಂಙಳ್ ರವರ ತಂದೆ ಹಾಗೂ ಸಾಲ್ಮರದ ಮರ್ಹೂಮ್ ಬಹುಃ ಸೈಯ್ಯದ್ ಹಸನ್ ಕೋಯ ತಂಙಳ್ ರವರ ಮಗ ಬಹುಃ ಸೈಯ್ಯದ್ ಅಲ್ ಹಾದಿ ಶರಫುದ್ದೀನ್ ತಂಙಳ್ ರವರು ಮಂಗಳೂರಿನ ಕೊಡಿಯಾಲ್ ಬೈಲ್ ಯಾನಪೋಯ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಬಹುಃ ಸೈಯ್ಯದ್ ಅಲ್ ಹಾದಿ ಇಬ್ರಾಹಿಮ್ ತಂಙಳ್ ಆತೂರು ಮತ್ತು ಪುತ್ತೂರಿನ ಪೋಳ್ಯ ಜುಮಾ ಮಸೀದಿಯ ಖತೀಬರಾಗಿ ಸೇವೆಗೈಯ್ಯುತ್ತಿರುವ ಬಹುಃ ಸೈಯ್ಯದ್ ಅಲ್ ಹಾದಿ ಯಹ್ಯಾ ತಂಙಳ್ ಸಾಲ್ಮರರವರ ಸಹೋದರರಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ 18ನೇ ವಾರ್ಷಿಕೋತ್ಸವ ಸಂಭ್ರಮ

ಮೂಡಬಿದಿರೆ: ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ (YIT) ತನ್ನ 18ನೇ ವಾರ್ಷಿಕೋತ್ಸವ‌...

ಯುವವಾಹಿನಿ ಹಾಗೂ ವೀಚೀಸ್ ತರಬೇತಿ ಕೇಂದ್ರ ಸಹಯೋಗದಲ್ಲಿ ಉಚಿತ ಬೇಸಿಗೆ ಶಿಬಿರ

ಮೂಡಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ...

ಕೋಟೆಬಾಗಿಲು ಶಾಲೆಯಲ್ಲಿ ಯೆನೆಪೋಯ ರಾ.ಸೇ.ಯೋಘಟಕದಿಂದ ವಾರ್ಷಿಕ ವಿಶೇಷ ಶಿಬಿರ

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ...

ಬಿಂದಾಝ್ ಫ್ರೆಂಡ್ಸ್ (ರಿ)ಬೋಳಿಯಾರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

​ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ರಜತ ಮಹೋತ್ಸವದ...