ತೋಡಾರು: ಖುವ್ವತ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳ ಆಯ್ಕೆ

Date:

ಮೂಡಬಿದಿರೆ: ತೋಡಾರು ಖುವ್ವತ್ ಅಸೋಸಿಯೇಷನ್ ಪದಾಧಿಕಾರಿಗಳ ಆಯ್ಕೆಯು ನಡೆದಿದ್ದು ಅಧ್ಯಕ್ಷರಾಗಿ ಬಿ.ಎ.ಅಬ್ದುಲ್ ರಹ್ಮಾನ್ ಅವರು ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳು:
ಅಬ್ದುಲ್ ಖಾದರ್ ಟಿ.ಎಚ್. (ಉಪಾಧ್ಯಕ್ಷರು), ಎಂ‌.ಐ.ಹುಸೈನ್ (ಕಾರ್ಯದರ್ಶಿ), ಹನೀಫ್ ಎಚ್.ಎಂ.ಟಿ. (ಜತೆ ಕಾರ್ಯದರ್ಶಿ). ಹಿದಾಯತ್ ಎಚ್.ಎಂ.ಟಿ, ಉಮರಬ್ಬ ಎಂ.ಕೆ, ಬಿ.ಮುಹಮ್ಮದ್, ಶಾಫಿ ಎಚ್.ಎಂ.ಟಿ, ಇಬ್ರಾಹಿಮ್ ಕುದುರು, ಆರಿಸ್ ತೋಡಾರ್ ಹಾಗೂ ರಝಾಕ್ ಪಡು ಅವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...