SFI ನೂತನ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

Date:

ಭಾರತ ವಿದ್ಯಾರ್ಥಿ ಫೆಡರೇಶನ್ (SFI)ನ ದ.ಕ.ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್ ನಲ್ಲಿ ಬಿ ಕೆ ಇನಾಜ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ಜಿಲ್ಲೆಯ ಜನಪದ ವಿದ್ವಾಂಸರೂ,ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಮಾವೇಶವನ್ನು ಉದ್ಘಾಟಿಸಿದರೆ,SFI ಕರ್ನಾಟಕ ರಾಜ್ಯಾಧ್ಯಕ್ಷರಾದ ಶಿವಪ್ಪ ಅಂಬ್ಲಿಕಲ್ ರವರು ಇಡೀ ಸಮಾವೇಶವು ಸುಸೂತ್ರವಾಗಿ ನಡೆಯುವಂತೆ ಮಾರ್ಗದರ್ಶನ ನೀಡಿದರು. ಸಮಾವೇಶವು ಮುಂದಿನ ಸಾಲಿಗೆ ನೂತನ ದ.ಕ‌.ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.

ನೂತನ ಅಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ ಹಾಗೂ ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರುರವರು ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಲಿಖಿತ್ ವಾಮಂಜೂರು, ಅಲ್ಮಾಸ್, ರೋನ್ ಸನ್ ಡಿಸೋಜ, ಅವಿಶಾ ಡಿಸೋಜ ಪಂಜಿಮೊಗರು,ಸಮನ್ವಿ ಬಜಾಲ್,ಪ್ರೇಮ್ ಮದ್ಯ, ಮಿನಹಾಜ್ ದೇರಳಕಟ್ಟೆ, ಸಹಕಾರ್ಯದರ್ಶಿಗಳಾಗಿ ಚಿರಾಗ್ ಕುತ್ತಾರ್,ಇಶಾನ್, ಶ್ರಮಾ,ಇಂಚರಾ ಎಸ್ ಬಜಾಲ್,ಸನನ್ವಿ ಬಜಾಲ್, ನೋಯಲ್ ಸ್ಟೀಫನ್ ಡಿಸೋಜ, ಶಯಾನ್,ರಂಜಿತ್ ಕೊಯ್ಯೂರುರವರನ್ನು‌ ಆರಿಸಲಾಯಿತು.ಹಾಗೂ ಜಿಲ್ಲೆಯ ವಿವಿಧ ಕಾಲೇಜ್ ಗಳಿಂದ 35 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...