ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷರಾಗಿ ವಿ. ಇಬ್ರಾಹಿಂ ನಡುಪದವು ಆಯ್ಕೆ

Date:


ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್‌ನ ನೂತನ ಉಪಾಧ್ಯಕ್ಷರಾಗಿ ವಿ. ಇಬ್ರಾಹಿಂ ನಡುಪದವು ಅವರು ಆಯ್ಕೆಯಾಗಿದ್ದಾರೆ.
ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಇಬ್ರಾಹಿಂ ನಡುಪದವು ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಜವಾಬ್ದಾರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಬ್ಯಾರಿ ಸಮುದಾಯದ ಅಭಿವೃದ್ಧಿ ಹಾಗೂ ಸಂಘಟನೆಯ ಬಲವರ್ಧನೆಗೆ ಕೊಡುಗೆ ನೀಡಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ, ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ...

ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಗೊಂದಲ – ಅಕೀಮ್ ಕೂರ್ನಡ್ಕ ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ...

ಸೆ.ಬಂಟ್ಸ್ ಹಾಸ್ಟೆಲ್, ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು...