ಎಂಎಲ್‌ಸಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಸನ್ಮಾನಿಸಿದ ಅನಿವಾಸಿ ಭಾರತೀಯರು

Date:

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಅನಿವಾಸಿ ಭಾರತೀಯ ನಾಯಕರು ಅವರ ಕಚೇರಿಯಲ್ಲಿ ಸನ್ಮಾನಿಸಿದರು.

ಆರತಿ ಕೃಷ್ಣರನ್ನು ಸನ್ಮಾನಿಸಿದವರ ಪೈಕಿ, ಸೌದಿ ಅರೇಬಿಯಾದಲ್ಲಿನ ಅಲ್ ಮುಝೈನ್ ಕಂಪೆನಿಯ ಸಿಇಒ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯಾ ಜೋಕಟ್ಟೆ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಡಾ.ಅಬ್ದುಲ್‌ ಶಕೀಲ್ ದೇರಳಕಟ್ಟೆ, ಬಹ್ರೈನ್‌ ನ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಮನ್ಸೂರ್, ದುಬೈ ಹೋಟೆಲ್ ಉದ್ಯಮಿ ಪ್ರವೀಣ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಉದ್ಯಮಿ ಮೊಹಮ್ಮದ್ ‌ಇಕ್ಬಾಲ್, ಬೆಳ್ಮ ಗ್ರಾ.ಪ ಸದಸ್ಯ ಇಕ್ಬಾಲ್ ಎಚ್.ಆರ್, ಕಾಂಗ್ರೆಸ್ ಮುಖಂಡ ನಾಸೀರ್ ಸಾಮನಿಗೆ, ಜಲಾಲ್ ಬಾಗ್ ಅಸೋಸಿಯೇಷನ್ ಅಧ್ಯಕ್ಷ ಹಸನ್ ಅಲಿ, ಇಲ್ಯಾಸ್ ಚಾರ್ಮಾಡಿ, ಕಲಂದರ್ ದೇರಳಕಟ್ಟೆ ಉಪಸ್ಥಿತರಿದ್ದರು.

ಆರತಿ ಕೃಷ್ಣರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿದ ಅನಿವಾಸಿ ಭಾರತೀಯ ನಿಯೋಗವು, ಅವರಿಗೆ ಶುಭ ಕೋರಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮತ್ತೆ ಮತ್ತೆ ಆರ್ ಎಸ್ ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ

ಬೆಂಗಳೂರು : ಸೆಪ್ಟೆಂಬರ್ :10: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95%...

ಹರ್ರುತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಫುಟ್‌ಬಾಲ್ ಸಾಧನೆ

ಉಳ್ಳಾಲ: ಹಝ್ರುತ್ ಸಯ್ಯಿದ್ ಮದನಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಇಂದು...

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...