ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

Date:

ಬಂಟ್ವಾಳ: ಸಜಿಪಮೂಡ ಗ್ರಾಮದ ಕಾರಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಬೀದಿ ನಾಯಿಗಳ ನಿಗ್ರಹಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭ ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...