ಮೂಡಬಿದಿರೆ ಆಟೋ ಡಿಕ್ಕಿ; ಪಾದಚಾರಿಗೆ ಗಂಭೀರ ಗಾಯ

Date:

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಆಟೋ ರಿಕ್ಷಾವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ.

ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡ ವ್ಯಕ್ತಿ. ಅವರು ಶುಕ್ರವಾರ ರಾತ್ರಿ ಮೂಡುಬಿದಿರೆ ಕಡೆಯಿಂದ ಗಾಂಧಿನಗರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಶೇಖರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಶಂಕರ್ ಆಚಾರ್ಯ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...