ಭಾಸ್ಕರ್ ಎಸ್. ಕೋಟ್ಯಾನ್ ಗೆ ಸಹಕಾರ ರತ್ನ ಪ್ರಶಸ್ತಿ

Date:

ಮೂಡುಬಿದಿರೆ : ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಅವರಿಗೆ ರಾಜ್ಯದ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ದೊರೆತಿದೆ.

ಜಿಲ್ಲೆಯ ಹಲವಾರು ಸಹಕಾರಿ ಸಂಘಗಳಲ್ಲಿ ನಿರ್ದೇಶಕರಾಗಿ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರವನ್ನು ಮುನ್ನಡೆಸಿದ ಕೋಟ್ಯಾನ್ ಅವರು ಸಹಕಾರಿ ಕ್ಷೇತ್ರ ಮಾತ್ರ ಅಲ್ಲದೆ ಕಂಬಳ, ಕೃಷಿ, ಹೋಟೆಲ್ ಉದ್ಯಮ ಕ್ಷೇತ್ರದಲ್ಲೂ ಸಾಧನೆಗೈದಿದ್ದಾರೆ.

ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಹಲವಾರು ಉಪಸಮಿತಿ ಅಧ್ಯಕ್ಷರಾಗಿ ಬ್ಯಾಂಕ್ ಪ್ರಗತಿಗೆ ಶ್ರಮಿಸಿದವರಲ್ಲಿ ಒಬ್ಬರು. ಬೆಳುವಾಯಿ ಸೊಸೈಟಿ ಅಧ್ಯಕ್ಷರಾಗಿ ಚುಕ್ಕಾಣಿ ಪಡೆದ ನಂತರ ಸೊಸೈಟಿ ವೇಗವಾಗಿ ಬೆಳವಣಿಗೆ ಪಡೆದುಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...