ಬೋಳಂತೂರಿನಲ್ಲಿ ಇ.ಕೆ.ವೈ.ಸಿ  ಶಿಬಿರ

Date:

ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಫಲಾನುಭವಿಗಳು  ಇ ಕೆ ವೈ ಸಿ ಕಡ್ಡಾಯವಾಗಿ ಮಾಡಬೇಕಾಗಿದೆ ಆದುದರಿಂದ ದಿನಾಂಕ 27.10.2025 ಮತ್ತು 30.10.2025 ರಂದು ಬೋಳಂತೂರು ಗ್ರಾಮ ಪಂಚಾಯತ್‌ ಕಛೇರಿಯಲ್ಲಿ ಇ ಕೆ ವೈ ಸಿ  ಶಿಬಿರ ನಡೆಯಲಿದೆ.

ಉದ್ಯೋಗ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ಗ್ರಾಮ ಪಂಚಾಯಿತಿಗೆ ಬರುವಂತೆ ಈ ಮೂಲಕ ತಿಳಿಸಿದೆ ಇ -ಕೆ ವೈ ಸಿ ಮಾಡಿಸದಿದ್ದಲ್ಲಿ ತಮಗೆ ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಬ್ಯಾಂಕಿಗೆ ಹಣ ಜಮೆ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ  ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಚೀಟಿದಾರರು ಬೋಳಂತೂರು ಗ್ರಾಮ ಪಂಚಾಯತ್ ಗೆ ಬಂದು ಇ ಕೆ ವೈ ಸಿ ಮಾಡಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. (30.10.2025) ಕೊನೆಯ ದಿನವಾಗಿರುತ್ತದೆ ತಪ್ಪಿದಲ್ಲಿ ಪಂಚಾಯತ್ ಜವಾಬ್ದಾರರಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...