ಬೋಳಂತೂರಿನಲ್ಲಿ ಇ.ಕೆ.ವೈ.ಸಿ  ಶಿಬಿರ

Date:

ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಫಲಾನುಭವಿಗಳು  ಇ ಕೆ ವೈ ಸಿ ಕಡ್ಡಾಯವಾಗಿ ಮಾಡಬೇಕಾಗಿದೆ ಆದುದರಿಂದ ದಿನಾಂಕ 27.10.2025 ಮತ್ತು 30.10.2025 ರಂದು ಬೋಳಂತೂರು ಗ್ರಾಮ ಪಂಚಾಯತ್‌ ಕಛೇರಿಯಲ್ಲಿ ಇ ಕೆ ವೈ ಸಿ  ಶಿಬಿರ ನಡೆಯಲಿದೆ.

ಉದ್ಯೋಗ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ಗ್ರಾಮ ಪಂಚಾಯಿತಿಗೆ ಬರುವಂತೆ ಈ ಮೂಲಕ ತಿಳಿಸಿದೆ ಇ -ಕೆ ವೈ ಸಿ ಮಾಡಿಸದಿದ್ದಲ್ಲಿ ತಮಗೆ ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಬ್ಯಾಂಕಿಗೆ ಹಣ ಜಮೆ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ  ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಚೀಟಿದಾರರು ಬೋಳಂತೂರು ಗ್ರಾಮ ಪಂಚಾಯತ್ ಗೆ ಬಂದು ಇ ಕೆ ವೈ ಸಿ ಮಾಡಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. (30.10.2025) ಕೊನೆಯ ದಿನವಾಗಿರುತ್ತದೆ ತಪ್ಪಿದಲ್ಲಿ ಪಂಚಾಯತ್ ಜವಾಬ್ದಾರರಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...