ದರೆಗುಡ್ಡೆ: ಉತ್ತಮ ಸೇವೆ ನೀಡಿ ಅವಧಿ ಪೂಣ೯ಗೊಳಿಸಿದ ಪಂಚಾಯತ್ ಸದಸ್ಯರಿಗೆ ಅಭಿನಂದನೆ

Date:

ಮೂಡುಬಿದಿರೆ: ದರೆಗುಡ್ಡೆ ಗ್ರಾ. ಪಂಚಾಯತ್ ನಲ್ಲಿ ಕಳೆದ ಐದು ವಷ೯ಗಳಲ್ಲಿ ಅಭಿವೃದ್ಧಿ ಕಾಯ೯ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಸೇವೆಯನ್ನು ನೀಡುತ್ತಾ ಇದೀಗ ಅವಧಿ ಪೂಣ೯ಗೊಳಿಸಿರುವ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಸಹಿತ ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಪಂಚಾಯತ್ ವತಿಯಿಂದ ಸೋಮವಾರ ಅಭಿನಂದಿಸಿ ಗೌರವಿಸಲಾಯಿತು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜು ಮತ್ತು ಸಿಬಂದಿ ವಗ೯ದವರು, ಆಶಾ ಮತ್ತು ಅಂಗನವಾಡಿ ಕಾಯ೯ಕತೆ೯ಯರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...