ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಧರ್ಮ ಭಜನಾ ಕಮ್ಮಟ ಉದ್ಘಾಟನೆ

Date:

ಮೂಡುಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಸರ್ವಧರ್ಮ ಭಜನಾ ಕಮ್ಮಟ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಲಾಯಿತು.

ಕಮ್ಮಟವನ್ನು ನಮ್ಮ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಅವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಭಜನೆಯು ಮಕ್ಕಳಲ್ಲಿ ಉಚ್ಛಾರಣಾ ದೋಷವನ್ನು ಸರಿಪಡಿಸುವಲ್ಲಿ ಸಹಕಾರಿಯಾಗಿದ್ದು , ಈ ಹಿಂದೆಯೂ ನಮ್ಮ ಶಾಲೆಯಲ್ಲಿ ಭಜನೆ ನಡೆಯುತ್ತಿದ್ದುದನ್ನು ಸ್ಮರಿಸಿದ ಅವರು ಉತ್ತಮ ಭಜನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಶಶಿಕಾಂತ್ ವೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನೆಯು ಸರ್ವರನ್ನೂ ಒಗ್ಗೂಡಿಸುತ್ತದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಂದ ಕುಣಿತ ಭಜನೆಯು ನೆರವೇರಿತು. ಶಾಲಾ ಎಲ್ಲಾ ವಿದ್ಯಾರ್ಥಿಗಳು ಸರ್ವಧರ್ಮದ ಭಜನೆಯಲ್ಲಿ ಭಾಗವಹಿಸಿದರು.

ಹಿರಿಯ ಶಿಕ್ಷಕಿ ಮಂಜುಳಾ ಜೈನ್ ಅವರು ಕಾಯ೯ಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...