ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಆಯ್ಕೆ

Date:

ಉಳ್ಳಾಲ: ದೇರಳಕಟ್ಟೆಯ ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ 2026-27 ನೇ ಸಾಲಿನ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಸತತ 10ನೇ ಬಾರಿಗೆಪುನರಾಯ್ಕೆಗೊಂಡರೆ, ಕಾರ್ಯದರ್ಶಿಯಾಗಿ ಮಹಮ್ಮದ್ ಕಮಾಲ್ 14 ನೇ ಬಾರಿಗೆ ಮರು ಆಯ್ಕೆಯಾಗಿದ್ದು ಕೋಶಾಧಿಕಾರಿ ಮಹಮ್ಮದ್ ಬೈತಾರ್ ಕಳೆದ 8 ವರ್ಷ ದಿಂದ ಉಪಾಧಕ್ಷರಾಗಿ ಮಹಮ್ಮದ್ ಶರೀಫ್ 4 ನೇ ಬಾರಿಗೆ ಮರು ಆಯ್ಕೆಯಾಗಿದ್ದರೆ.

ಅಧ್ಯಕ್ಷರು: ಮಹಮ್ಮದ್ ಪರಪ್ಪು

ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್, ಸದಸ್ಯರಾಗಿ ಹಾಜಿ ಬಾವುಜಿ, ಹಾಜಿ ಅಬ್ದುಲ್ ಖಾದರ್, ಇಬ್ರಾಹಿಂ, ಸಲೀಮ್ ಸಾಹೇಬ್ ಸಯ್ಯದ್ ಹಮೀದ್ ,ಹಂಝ ಶಾಂತಿ ಭಾಗ್, ಅಬೂಬಕ್ಕರ್, ಅಬ್ದುಲ್ ಲತೀಫ್, ಮೈದೀನ್ ಶರೀಫ್, ಅಬ್ದುಲ್ ಖಾದರ್ ಆಯ್ಕೆಯಾಗಿದ್ದಾರೆ.

ಪ್ರ. ಕಾರ್ಯದರ್ಶಿ : ಮಹಮ್ಮದ್ ಕಮಾಲ್

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...