ಕೈಕಂಬ ತಡೆಗೋಡೆ ಸಮಸ್ಯೆ: ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ

Date:

ಕೈಕಂಬ: ಕೈಕಂಬ ನಾಗರಿಕ ಹೋರಾಟ ಸಮಿತಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿಯನ್ನು ಭೇಟಿಯಾಗಿ, ಕೈಕಂಬದ ತಡೆಗೋಡೆ ಸಮಸ್ಯೆ ಸೇರಿದಂತೆ ಎಲ್ಲಾ ಸಂಬಂಧಿತ ಹೋರಾಟ ವಿಷಯಗಳನ್ನು ಚರ್ಚೆ ಮಾಡಿತು.


ಸಭೆಯಲ್ಲಿ, ಶಾಸಕರು ನಾಗರಿಕರ ಮನವಿಯನ್ನು ಗಮನಿಸಿ ಸ್ಥಳದಲ್ಲೇ ಸಂಸದರು (ಎಂಪಿ) ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಂದಿಗೆ ಫೋನ್ ಮೂಲಕ ಸಂಪರ್ಕಿಸಿ, ಕೈಕಂಬದ ರಸ್ತೆಯ ತಡೆಗೋಡೆಯ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಸೂಚನೆ ನೀಡಿದರು. ಶಾಸಕರು ಶಾಶ್ವತವಾಗಿ ನಾಗರಿಕರ ಸಮಸ್ಯೆಗೆ ಸ್ಪಂದಿಸುವಂತೆ ಭರವಸೆ ನೀಡಿದ್ದು, ಈ ಸ್ಪಂದನೆಗೆ ಕೈಕಂಬದ ನಾಗರಿಕರು ಸಂತೃಪ್ತಿಯ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸುರೇಶ್ ಬೆಲ್ಚಡ, ಕಂದಾವರ ಮಸೀದಿ ಅಧ್ಯಕ್ಷ ರಾದ ಅಬ್ದುಲ್ಲ ವೆಂಝ್, ಉಪಾಧ್ಯಕ್ಷರಾದ ರಹಮಾನ್ ಮೂನ್ಲೈಟ್, ಮಯ್ಯದಿ ಟೆಂಪೋ, ಡಾ. ಯಾಕೂಬ್ ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...