ವಿಟ್ಲ ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

Date:

ಮೃತ ಯುವಕ ಅಳಿಕೆ ಗ್ರಾಮದ ಇಸ್ಮಾಯಿಲ್ (37)

ವಿಟ್ಲ :- ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ.

ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ( 37) ಮೃತಪಟ್ಟ ಯುವಕ ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ.

ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ ಮೃತರಿಗೆ ಪತ್ನಿ ಪುತ್ರಿ ಪುತ್ರ ಇದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...