ಕಾಡುಮಠ ಪ್ರಾಥಮಿಕ ಶಾಲೆಗೆ ಸ್ವಚ್ಚ ನೀರಿನ ಘಟಕ ಕೊಡುಗೆ

Date:

ಬಂಟ್ವಾಳ: ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಮುಖ್ಯೋಪಾಧ್ಯಾಯಯರು ಕೊಳ್ನಾಡು ಗ್ರಾ.ಪಂಚಾಯತ್ ಉಪಾದ್ಯಕ್ಷರಾದ ಕೆ.ಎ.ಅಸ್ಮ ಹಸೈನಾರ್ ಅವರಿಗೆ ಸ್ವಚ್ಚನೀರಿನ ಘಟಕ ನೀಡಲು ಮನವಿ ಸಲ್ಲಿಸಿದ್ದರು.ಮನವಿಗೆ ಸ್ಪಂದಿಸಿ ಸಮಾಜಿಕ ಮುಖಂಡರೂ,ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಸದಸ್ಯರಾದ ಹಸೈನಾರ್ ತಾಳಿತ್ತನೂಜಿ ಸಹಕಾರದಿಂದ ಸಂಘ ಸಂಸ್ಥೆಯೊಂದರ ಮುಖಾಂತರ ಸ್ವಚ್ಚನೀರಿನ ಘಟಕವನ್ನು ಇಂದು ಹಸ್ತಾಂತರಿಸಲಾಯಿತು.ಇದರ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಮನ್ವಿತ್ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಕೊಳ್ನಾಡು ಗ್ರಾ.ಪಂಚಾಯತ್ ಅದ್ಯಕ್ಷರಾದ ಅಶ್ರಪ್ ಕೆ‌.ಸಾಲೆತ್ತೂರು, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅದ್ಯಕ್ಷರಾದ ಆರಿಪ್ ಕರೈ, ಅನುಗ್ರಹ ಕಾಲೇಜು ಟ್ರಸ್ಟಿ ಹೈದರ್ ನೀರ್ಕಜೆ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಅದ್ಯಕ್ಷರಾದ ಶ್ವೇತಾ ಮೇಡಂ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಸ್ಮ ಹಸೈನಾರ್, ಕಾಡುಮಠ ಶಾಲೆಯ ಹಳೆವಿದ್ಯಾರ್ಥಿ ಸಂಘದ ಹಪೀಝ್ ಸಾಲೆತ್ತೂರು, ಅನುಗ್ರಹ ಕಾಲೇಜು ಉಪನ್ಯಾಸಕಿ ರಾಬೀಯ, ಶಾಲಾಬಿವೃದ್ದಿ ಸಮಿತಿಯ ಸದಸ್ಯರಾದ ಇಕ್ಬಾಲ್ ಬಸಬೆಟ್ಟು, ಖಾದರ್ ಸಾಲೆತ್ತೂರು, ಶಿಕ್ಷಕಿಯರಾದ ಶಶಿ.ಬಿ, ಪುಷ್ಪಾವತಿ, ಕೀರ್ತಿ. ಕೆ,ಧನ್ಯ ಕೆ., ಗೌರವ ಶಿಕ್ಷಕಿ ಸೆಕಿನ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಪ್ರಬಾರ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿ, ಲತಾ ಎಸ್.  ಧನ್ಯವಾದ ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...