ನ.16 ರಂದು ಕರ್ನಾಟಕ ಸಂಘ ಶಾರ್ಜಾ 23ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

Date:

ಶಾರ್ಜಾ: ಕರ್ನಾಟಕ ಸಂಘ ಶಾರ್ಜಾ ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ‘ನಮ್ಮ ಕನ್ನಡ ಹಬ್ಬ’ ಕರ್ನಾಟಕ ರಾಜ್ಯೋತ್ಸವ ಆಚರಣೆ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 16 ರಂದು ಶಾರ್ಜಾದಲ್ಲಿ ನಡೆಯಲಿದೆ.

ಸಂಸ್ಕೃತಿ ಮತ್ತು ಸಾಮಾಜ ಸೇವೆ ಸಲ್ಲಿಸುತ್ತಿರುವ ಶ್ರೀ ರೋನಾಲ್ಡ್ ಮಾರ್ಟಿಸ್ ಅವರಿಗೆ ಮಯೂರ ವಿಶ್ವಮಾನ್ಯ ಕನ್ನಡಿಗ ಅಂತರರಾಷ್ಟ್ರೀಯ ಪ್ರಶಸ್ತಿ, ಶ್ರೀ ಅಬ್ದುಲ್ ಲತೀಫ್ ಮುಲ್ಕಿ ಅವರು ಸಮುದಾಯ ಮತ್ತು ಮಾನವೀಯ ಸಾಮಾಜಿಕ ಸೇವೆಗಳಲ್ಲಿ ನೀಡಿದ ಅಸಾಧಾರಣ ಕೊಡುಗೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಮತ್ತು ರಂಗಭೂಮಿ ಕ್ಷೇತ್ರದ ವಾಸು ಶೆಟ್ಟಿ ಅವರಿಗೆ ವಿಶೇಷ ಸಾಧಕ ಪ್ರಶಸ್ತಿ ವಿತರಣೆ ನಡೆಯಲಿದೆ.

ಅನಿವಾಸಿ ಕರ್ನಾಟಕದ ಮಕ್ಕಳಿಗೆ ‘ಚಿಣ್ಣರ ಚಿಲಿಪಿಲಿ’ ಛದ್ಮವೇಷ ಸ್ಪರ್ಧೆ ಹಾಗೂ ಬಾನ ದಾರಿಯಲ್ಲಿ ಪ್ರತಿಭಾ ಕಾರಂಜಿ ಈ ಬಾರಿಯ ವಿಶೇಷ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...