ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಭಾ ಕಾರ್ಯಕ್ರಮ

Date:

ಮಂಗಳೂರು: ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ದೀಪಾವಳಿಗೆ ಬಕ್ಷೀಸ್ ಬೇಡ ಬೋನಸ್ ನೀಡಬೇಕೆಂದು ದೀಪಾವಳಿ ಪ್ರಚಾರ ಕಾರ್ಯಕ್ರಮವನ್ನು ಕಾವೂರಿನ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗೃಹ ಕಾರ್ಮಿಕರ ಮಾಲಿಕರು ಈ ಬಾರಿ ಬಕ್ಷೀಸ್ ಕೊಡದೆ ಬೋನಸ್ ನೀಡಬೇಕು ಎಂದು ಸಮಿತಿಯ ಸಂಚಾಲಕಿ ಡಾ ಸಂಸದ್ ಮಾತನಾಡಿದರು. ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನ ವಿದ್ಯಾರ್ಥಿಗಳು ಜಾಯ್ಸ್ಟನ್ ,ನಿಕಿತ ,ಗ್ಲಾಡ್ ಸನ್ ,ಧೀರಜ್ ಹಾಗು ಗೃಹ ಕಾರ್ಮಿಕರ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಮ್ಮ,
ಕಾರ್ಯದರ್ಶಿ ಶ್ರೀಮತಿ ಕವಿತಾ ಶ್ರೀರಾಮ್ ಹಾಗು ಗೃಹ ಕಾರ್ಮಿಕರು ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...