ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಭಾ ಕಾರ್ಯಕ್ರಮ

Date:

ಮಂಗಳೂರು: ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ದೀಪಾವಳಿಗೆ ಬಕ್ಷೀಸ್ ಬೇಡ ಬೋನಸ್ ನೀಡಬೇಕೆಂದು ದೀಪಾವಳಿ ಪ್ರಚಾರ ಕಾರ್ಯಕ್ರಮವನ್ನು ಕಾವೂರಿನ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗೃಹ ಕಾರ್ಮಿಕರ ಮಾಲಿಕರು ಈ ಬಾರಿ ಬಕ್ಷೀಸ್ ಕೊಡದೆ ಬೋನಸ್ ನೀಡಬೇಕು ಎಂದು ಸಮಿತಿಯ ಸಂಚಾಲಕಿ ಡಾ ಸಂಸದ್ ಮಾತನಾಡಿದರು. ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನ ವಿದ್ಯಾರ್ಥಿಗಳು ಜಾಯ್ಸ್ಟನ್ ,ನಿಕಿತ ,ಗ್ಲಾಡ್ ಸನ್ ,ಧೀರಜ್ ಹಾಗು ಗೃಹ ಕಾರ್ಮಿಕರ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಮ್ಮ,
ಕಾರ್ಯದರ್ಶಿ ಶ್ರೀಮತಿ ಕವಿತಾ ಶ್ರೀರಾಮ್ ಹಾಗು ಗೃಹ ಕಾರ್ಮಿಕರು ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...