ಮಾಂಟ್ರಾಡಿಯಲ್ಲಿ ಟ್ರ್ಯಾಕ್ಟರ್ ಸಹಿತ ಯುವಕ ಬಾವಿಗೆ ಬಿದ್ದು ಸಾವು

Date:

ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೊಂಬೆಟ್ಟು ನಿವಾಸಿ ರಾಜೇಶ್ (38)ಮೃತ ದುರ್ದೈವಿ.​ ರಾಜೇಶ್ ಅವರು ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರ ವಾಹನವನ್ನು (ಗಾಡಿಯನ್ನು) ಬಾವಿಯ ಸಮೀಪ ತೊಳೆಯುತ್ತಿದ್ದರು. ಈ ಸಂದರ್ಭದಲ್ಲಿ ವಾಹನವು ರೋಲ್ ಆಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿತು. ವಾಹನವನ್ನು ಹಿಡಿದು ನಿಲ್ಲಿಸಲು ಹೋಗಿ, ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.​ರಾಜೇಶ್ ಅವರು ಪತ್ನಿ ಮತ್ತು ಇಬ್ಬರು ಪುಟ್ಟ ಪುತ್ರಿಯರನ್ನು ಅಗಲಿದ್ದಾರೆ. ಈ ಅಕಾಲಿಕ ಸಾವಿಗೆ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...