ಮಂಗಳೂರು ವಿವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟಆಳ್ವಾಸ್‌ಗೆ ಸತತ ೧೫ನೇ ಬಾರಿ ಸಮಗ್ರ ಪ್ರಶಸ್ತಿ

Date:

ಮೂಡುಬಿದಿರೆ: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ೧೧ ಚಿನ್ನ, ೭ ಬೆಳ್ಳಿ ಹಾಗೂ ೨ ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡರು.

ಫಲಿತಾಂಶ :
ಪುರುಷರ ವಿಭಾಗದಲ್ಲಿ : ದೇವರಾಜು- ೬೧ ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್- ೬೫ ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ – ೭೦ ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ – ೭೪ ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – ೭೯ ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ- ೮೬ ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ – ೮೬ ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ – ೯೨ ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – ೯೭ ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್- ೯೭+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ ಪಡೆದರು.
ಮಹಿಳೆಯರ ವಿಭಾಗದಲ್ಲಿ : ತ್ರಿವೇಣಿ -೫೦ ಕೆಜಿ ವಿಭಾಗದಲ್ಲಿ (ದ್ವಿತೀಯ), ಚಂದ್ರಿಕಾ- ೫೩ ಕೆಜಿ ವಿಭಾಗದಲ್ಲಿ (ಪ್ರಥಮ), ಶಾಮಲಾ-೫೫ ಕೆಜಿ ವಿಭಾಗದಲ್ಲಿ (ಪ್ರಥಮ), ಗ್ರೀಷ್ಮಾ-೫೭ ಕೆಜಿ ವಿಭಾಗದಲ್ಲಿ (ಪ್ರಥಮ), ಚೈತ್ರಾ – ೫೯ ಕೆಜಿ ವಿಭಾಗದಲ್ಲಿ (ಪ್ರಥಮ), ಮನ್ವಿತಾ – ೬೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮೃದುಲಾ-೬೫ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಾನ್ಯ – ೬೮ ಕೆಜಿ ವಿಭಾಗದಲ್ಲಿ (ದ್ವಿತೀಯ), ಪ್ರಣ್ವಿಕಾ – ೭೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಲ್ಲಮ್ಮ – ೭೬ ಕೆಜಿ ವಿಭಾಗದಲ್ಲಿ (ತೃತೀಯ) ಸ್ಥಾನ ಗಳಿಸಿದರು.
ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...