ಮಂಗಳೂರು ವಿವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟಆಳ್ವಾಸ್‌ಗೆ ಸತತ ೧೫ನೇ ಬಾರಿ ಸಮಗ್ರ ಪ್ರಶಸ್ತಿ

Date:

ಮೂಡುಬಿದಿರೆ: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ೧೧ ಚಿನ್ನ, ೭ ಬೆಳ್ಳಿ ಹಾಗೂ ೨ ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡರು.

ಫಲಿತಾಂಶ :
ಪುರುಷರ ವಿಭಾಗದಲ್ಲಿ : ದೇವರಾಜು- ೬೧ ಕೆಜಿ ವಿಭಾಗದಲ್ಲಿ (ದ್ವಿತೀಯ), ನಿಖಿಲ್- ೬೫ ಕೆಜಿ ವಿಭಾಗದಲ್ಲಿ (ಪ್ರಥಮ), ರಾಕೇಶ್ – ೭೦ ಕೆಜಿ ವಿಭಾಗದಲ್ಲಿ (ಪ್ರಥಮ), ಗುಡ್ಡಪ್ಪ – ೭೪ ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – ೭೯ ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ- ೮೬ ಕೆಜಿ ವಿಭಾಗದಲ್ಲಿ (ದ್ವಿತೀಯ), ರೇವಣ್ ಕುಮಾರ್ – ೮೬ ಕೆಜಿ ವಿಭಾಗದಲ್ಲಿ (ತೃತೀಯ), ಪ್ರಜ್ವಲ್ – ೯೨ ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – ೯೭ ಕೆಜಿ ವಿಭಾಗದಲ್ಲಿ (ಪ್ರಥಮ), ರಕ್ಷಿತ್ ರಾವ್- ೯೭+ ಕೆಜಿ ವಿಭಾಗದಲ್ಲಿ (ಪ್ರಥಮ) ಸ್ಥಾನ ಪಡೆದರು.
ಮಹಿಳೆಯರ ವಿಭಾಗದಲ್ಲಿ : ತ್ರಿವೇಣಿ -೫೦ ಕೆಜಿ ವಿಭಾಗದಲ್ಲಿ (ದ್ವಿತೀಯ), ಚಂದ್ರಿಕಾ- ೫೩ ಕೆಜಿ ವಿಭಾಗದಲ್ಲಿ (ಪ್ರಥಮ), ಶಾಮಲಾ-೫೫ ಕೆಜಿ ವಿಭಾಗದಲ್ಲಿ (ಪ್ರಥಮ), ಗ್ರೀಷ್ಮಾ-೫೭ ಕೆಜಿ ವಿಭಾಗದಲ್ಲಿ (ಪ್ರಥಮ), ಚೈತ್ರಾ – ೫೯ ಕೆಜಿ ವಿಭಾಗದಲ್ಲಿ (ಪ್ರಥಮ), ಮನ್ವಿತಾ – ೬೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮೃದುಲಾ-೬೫ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಾನ್ಯ – ೬೮ ಕೆಜಿ ವಿಭಾಗದಲ್ಲಿ (ದ್ವಿತೀಯ), ಪ್ರಣ್ವಿಕಾ – ೭೨ ಕೆಜಿ ವಿಭಾಗದಲ್ಲಿ (ದ್ವಿತೀಯ), ಮಲ್ಲಮ್ಮ – ೭೬ ಕೆಜಿ ವಿಭಾಗದಲ್ಲಿ (ತೃತೀಯ) ಸ್ಥಾನ ಗಳಿಸಿದರು.
ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...