ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Date:

ಮೂಡುಬಿದಿರೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ನವಂಬರ್ ತಿಂಗಳ ಮಾಸಿಕ ಸಭೆಯು ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೋಪಾಲ್ ಮಾರೂರು, ರುಕ್ಕಯ ಪೂಜಾರಿ, ಸಂತೋಷ್ ಶೆಟ್ಟಿ ಹಾಗೂ ದಿನೇಶ್ ಅಶ್ವತ್ಥಪುರ ಅವರನ್ನು ಹಾಗೂ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಕಾನೂನು ವಿಭಾಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮರ್ವಿನ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದಭ೯ದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಪದ್ಮಪ್ರಸಾದ್ ಜೈನ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಇತ್ತೀಚೆಗೆ ನಿಧನರಾಗಿರುವ ಬೆಳುವಾಯಿ ಗ್ರಾ. ಪಂ. ಸದಸ್ಯ ಫಣಿರಾಜ್ ಜೈನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮುಡಾ ಅಧ್ಯಕ್ಷ ಹಷ೯ವಧ೯ನ್ ಪಡಿವಾಳ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಡುಬಿದಿರೆ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯ ಚಂದ್ರಹಾಸ ಸನಿಲ್, ಕಾಂಗ್ರೆಸ್ ನ ಮಹಿಳಾ ಅಧ್ಯಕ್ಷೆ ಸುಪ್ರಿಯಾ ಡಿ’ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿ’ಸೋಜಾ, ಪುರಸಭಾ ಸದಸ್ಯರಾದ ಕೊರಗಪ್ಪ, ಜೊಸ್ಸಿ ಮಿನೇಜಸ್, ಪುರಂದರ ದೇವಾಡಿಗ, ಬೆಳುವಾಯಿ ಗ್ರಾ. ಪಂ. ಮಾಜಿ ಅಧ್ಯಕ್ಷ ರಾಘು ಪೂಜಾರಿ ಮತ್ತಿತರ ಮುಖಂಡರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...