ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

Date:

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ. ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ. ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆನ್ನಲಾಗಿದೆ. ಎರಡು ದಿನ ಕಳೆದ ನಂತರ ಅಂದರೆ ಇಂದು ( ಗುರುವಾರ) ಮೃತದೇಹ ಪತ್ತೆಯಾಗಿದ್ದು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...