ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

Date:

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ. ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ. ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆನ್ನಲಾಗಿದೆ. ಎರಡು ದಿನ ಕಳೆದ ನಂತರ ಅಂದರೆ ಇಂದು ( ಗುರುವಾರ) ಮೃತದೇಹ ಪತ್ತೆಯಾಗಿದ್ದು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...