ಪುತ್ತೂರು: ಲವ್ ಸೆಕ್ಸ್ ದೋಖ ಪ್ರಕರಣ, ಡಿಎನ್ಎ ವರದಿ ಪಾಸಿಟಿವ್, ಬಿಜೆಪಿ-ಆರ್‌ಎಸ್‌ಎಸ್ ಸಂತ್ರಸ್ತೆಗೆ ನ್ಯಾಯ ಒದಗಿಸಲು ಮುಂದಾಗಲಿ: ವಿಮ್

Date:

ಮಂಗಳೂರು: ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಆಗಿ ಪ್ರಸವವಾದ ನಂತರ ಮದುವೆ ಯಾಗಲು ನಿರಾಕರಿಸಿದ ಹಲವು ಗೊಂದಲಕ್ಕೆ ಸಾಕ್ಷಿಯಾಗಿದ್ದ ಪುತ್ತೂರಿನ ಪ್ರಕರಣದಲ್ಲಿ ಡಿಎನ್ಎ ವರದಿ ಆರೋಪಿತನಾಗಿರುವ ಜೆ.ಕೃಷ್ಣರಾವ್ ನದೇ ಎಂದು ದೃಡಪಟ್ಟಿರುವುದರಿಂದ ಬಿಜೆಪಿ ಆರ್ ‌ಎಸ್ ಎಸ್ ನಾಯಕರು ತಮ್ಮ ನಾಯಕನ ಪುತ್ರನಿಂದಾದ ತಪ್ಪಿಗೆ ನ್ಯಾಯ ಒದಗಿಸಲು ಮುಂದಡಿ ಇಡಬೇಕೆಂದು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ರವರು ತಿಳಿಸಿದ್ದಾರೆ.ಬಿಜೆಪಿ ಮುಖಂಡ ಹಾಗೂ ನಗರ ಪಂಚಾಯತ್ ಸದಸ್ಯ ಜಗಶ್ರೀನಿವಾಸ್ ನ ಪುತ್ರ ಎಬಿವಿಪಿ ಕಾರ್ಯಕರ್ತ ಆರೋಪಿತ ವ್ಯಕ್ತಿ ಜೆ. ಕೃಷ್ಣರಾವ್ ಮಗು ತನ್ನದಲ್ಲ ಎಂದು ವಾದಿಸುತ್ತಿದ್ದ,ಆದರೆ ಡಿ.ಎನ್.ಎ ವರದಿಯಿಂದ ಸತ್ಯ ಬಹಿರಂಗವಾಗಿದೆ.ಹಾಗಾಗಿ ಇನ್ನು ತಡಮಾಡದೆ ಕೂಡಲೇ ಸಂತ್ರಸ್ತೆಯನ್ನು ಮದುವೆ ಆಗುವುದೆ ನ್ಯಾಯವಾಗಿರುವುದರಿಂದ ಆ ನಿಟ್ಟಿನಲ್ಲಿ ಮುಂದಿನ ನಡೆ ಸಾಗಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆಮಹಿಳೆಯರ ನ್ಯಾಯ ದ ಪರ ಎಂದು ವಾದಿಸುವ ಆರ್ಎಸ್ಎಸ್ ಬಿಜೆಪಿ ನಾಯಕರು ಈಗ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...