ರಂಗ ಸ್ವರೂಪ(ರಿ) ಕುಂಜತ್ತಬೈಲ್, ವತಿಯಿಂದ ರಂಗ ಸ್ವರೂಪ ‘ರಂಗೋತ್ಸವ’ 2026 ಮಕ್ಕಳ ಬೇಸಿಗೆ ಶಿಬಿರ

Date:

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗ ಸ್ವರೂಪ(ರಿ) ಕುಂಜತ್ತಬೈಲ್,ಮಂಗಳೂರು ಇದರ ವತಿಯಿಂದ ರಂಗ ಸ್ವರೂಪ ‘ರಂಗೋತ್ಸವ’ 2026 ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ದ.ಕ ಜಿ.ಪಂ ಮಾ.ಹಿರಿಯ ಪ್ರಾಥಮಿಕ ಶಾಲೆ ಮರಕಡ, ಕುಂಜತ್ತಬೈಲ್ ಇಲ್ಲಿ ರಂಗ ಸ್ವರೂಪ ತಂಡದ ಉಪಾಧ್ಯಕ್ಷರಾದ ಹುಸೈನ್ ರಿಯಾಝ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಖ್ಯಾತ ಕಲಾವಿದ ಪ್ರಶಸ್ತಿ ವಿಜೇತ ಶಿಕ್ಷಕ ಚೇತನ್ ಕೊಪ್ಪ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯ ಇತಿಹಾಸದಿಂದ ಪಾಠ ಕಲಿಯುವುದಿಲ್ಲ,ಇತಿಹಾಸ ಮನುಷ್ಯ ನಿಗೆ ಪಾಠ ಕಲಿಸುತ್ತದೆ.ರಂಗಸ್ವರೂಪ ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಇವತ್ತು ಸ್ವತಂತ್ರರಾಗಿ ರಾಜ್ಯದಾದ್ಯಂತ ಶಿಬಿರವನ್ನು ಸಂಯೋಜಿಸುತ್ತಿರುವುದು ರಂಗಸ್ವರೂಪದ ಯಶಸ್ಸಿನ ಮೆಟ್ಟಲುಗಳು ಎಂದು ಕರೆಕೊಟ್ಟರು.


ಯುವ ಉದ್ಯಮಿ ಸಾಕ್ಷತ್ ಶೆಟ್ಟಿ ಕಾವೂರು, ಮರಕಡ ಶಾಲಾ ಮುಖ್ಯೋಪಾಧ್ಯಾಯರಾದ ಗಣೇಶ್ ಕುಮಾರ್,ರಂಗ ಸ್ವರೂಪ ಕಾರ್ಯದರ್ಶಿ ಝುಬೇರ್ ಖಾನ್ ಕುಡ್ಲ, ಕಲಾವಿದ ನವೀನ್ ಅಡ್ಕರ್, ಶಾಲಾ ಶಿಕ್ಷಕಿ ಶೋಭಾ,ರೈಹಾನ್ ಮುಂತಾದವರು ಉಪಸ್ಥಿತರಿದ್ದರು.


ರಂಗ ಸ್ವರೂಪ ತಂಡದ ಹನೀಸಾ ಸವಾದ್ ಸ್ವಾಗತಿಸಿದರು, ತಸ್ಲೀಮಾ ಬಾನು ಧನ್ಯವಾದ ಗೈದರು,ರೆಹಮಾನ್ ಖಾನ್ ಕುಂಜತ್ತಬೈಲ್ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...